ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ: ಸಿ.ಟಿ ರವಿ ಟೀಕೆ

Date:

ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ: ಸಿ.ಟಿ ರವಿ ಟೀಕೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಟೀಕಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅಪಮಾನ. ಇದಕ್ಕಿಂತ ದೊಡ್ಡ ಅಪಮಾನ ಇಲ್ಲ.
ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಸಂಪುಟ ನಿರ್ಣಯದ ಪ್ರತಿ ಹರಿದು ಹಾಕಿದ್ದರು. ಕರ್ನಾಟಕದಲ್ಲಿ ಏನು ಕತೆ ಇದು? ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ. ಸಿದ್ದರಾಮಯ್ಯ ಸ್ವಾಭಿಮಾನಿ ಎಂದು ನಾನು ಅಂದುಕೊಂಡಿದ್ದೆ.
ಅವರದ್ದು ಸ್ವಾಭಿಮಾನದ ರಾಜಕಾರಣ ಅಂದುಕೊಂಡಿದ್ದೆ. ನನ್ನಂಥವನು ಸಿಎಂ ಆಗಿ ಹೀಗೆಲ್ಲ ಆಗಿದ್ದರೆ ಒಂದು ಕ್ಷಣವೂ ನಾನು ಅಪಮಾನ ಸಹಿಸುತ್ತಿರಲಿಲ್ಲ. ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡರೋ ಗೊತ್ತಿಲ್ಲ. ಇದು ನನಗೆ ಈಗಲೂ ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ..

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...