ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಕರಿಮಣಿ ಮಾಲೀಕನನ್ನೇ ಮುಗಿಸಿದಳಾ ಪತ್ನಿ!?

Date:

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಕರಿಮಣಿ ಮಾಲೀಕನನ್ನೇ ಮುಗಿಸಿದಳಾ ಪತ್ನಿ!?

ಚಿಕ್ಕಬಳ್ಳಾಪುರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಾಸುದೇವನಹಳ್ಳಿಯಲ್ಲಿ ಮನೆಯ ಹೊರಗಡೆ ಮಲಗಿದ್ದ ಗಂಡನ ಕುತ್ತಿಗೆಯಲ್ಲಿ ಚಾಕು ಇರಿದು ಕೊಲೆ ಮಾಡಲಾಗಿದ್ದು ಹೆಂಡತಿ ಮೇಲೆ ಗುಮಾನಿ ಮೂಡಿದೆ.

ಈರಣ್ಣ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಈರಣ್ಣ ಹಾಗೂ ಪಾರ್ವತಮ್ಮ ನಡುವೆ ಜಗಳ ನಡೆದಿತ್ತಂತೆ. ನಂತರ ಮನೆಯ ಹೊರಭಾಗದಲ್ಲಿ ಎಂದಿನಂತೆ ಮಲಗಿದ್ದವ ಬೆಳಿಗ್ಗೆ ಎದ್ದು ನೋಡಿದ್ರೆ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಪಾರ್ವತಮ್ಮನ ಗಂಡನನ್ನ ಕೊಲೆ ಮಾಡಿದಳಾ ಎಂಬುದರ ಬಗ್ಗೆಯೂ ಪೊಲೀಸರು ವಿಚಾರಣೆ ಸಹ ನಡೆಸಿದ್ದಾರೆ. ಇಲ್ಲ ಬೇರೆ ಯಾರಾದರೂ ಕೊಲೆ ಮಾಡಿದರಾ…? ಅನ್ನೋ ಆಯಾಮದಲ್ಲೂ ತನಿಖೆ ಮುಂದುವರೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...