ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಕರಿಮಣಿ ಮಾಲೀಕನನ್ನೇ ಮುಗಿಸಿದಳಾ ಪತ್ನಿ!?

Date:

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಕರಿಮಣಿ ಮಾಲೀಕನನ್ನೇ ಮುಗಿಸಿದಳಾ ಪತ್ನಿ!?

ಚಿಕ್ಕಬಳ್ಳಾಪುರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಾಸುದೇವನಹಳ್ಳಿಯಲ್ಲಿ ಮನೆಯ ಹೊರಗಡೆ ಮಲಗಿದ್ದ ಗಂಡನ ಕುತ್ತಿಗೆಯಲ್ಲಿ ಚಾಕು ಇರಿದು ಕೊಲೆ ಮಾಡಲಾಗಿದ್ದು ಹೆಂಡತಿ ಮೇಲೆ ಗುಮಾನಿ ಮೂಡಿದೆ.

ಈರಣ್ಣ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಈರಣ್ಣ ಹಾಗೂ ಪಾರ್ವತಮ್ಮ ನಡುವೆ ಜಗಳ ನಡೆದಿತ್ತಂತೆ. ನಂತರ ಮನೆಯ ಹೊರಭಾಗದಲ್ಲಿ ಎಂದಿನಂತೆ ಮಲಗಿದ್ದವ ಬೆಳಿಗ್ಗೆ ಎದ್ದು ನೋಡಿದ್ರೆ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಪಾರ್ವತಮ್ಮನ ಗಂಡನನ್ನ ಕೊಲೆ ಮಾಡಿದಳಾ ಎಂಬುದರ ಬಗ್ಗೆಯೂ ಪೊಲೀಸರು ವಿಚಾರಣೆ ಸಹ ನಡೆಸಿದ್ದಾರೆ. ಇಲ್ಲ ಬೇರೆ ಯಾರಾದರೂ ಕೊಲೆ ಮಾಡಿದರಾ…? ಅನ್ನೋ ಆಯಾಮದಲ್ಲೂ ತನಿಖೆ ಮುಂದುವರೆಸಿದ್ದಾರೆ.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...