ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ!

Date:

ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ!

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ವಿಧಿವಶರಾಗಿದ್ದಾರೆ. ಮಂಜಮ್ಮ ಅವರಿಗೆ ಕಿಡ್ನಿ ಸಮಸ್ಯೆ ಇತ್ತು. ಆದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮಂಜಮ್ಮ ಅವರು ಮಧುಗಿರಿ ತಾಲೂಕಿನ ಡಿ.ವಿ‌ ಹಳ್ಳಿಯ ಗ್ರಾಮದವರು. ಇವರಿಗೆ ರತ್ನಮ್ಮ ಅನ್ನೋ ಸಹೋದರಿ ಇದ್ದಾರೆ. ಈ ಇವರಿಬ್ಬರು ದಂಡಿನ ಮಾರಮ್ಮ ದೇವಸ್ಥಾನದ ಮುಂದೆ ಹಾಡು ಹೇಳಿ ರಂಜಿಸುತ್ತಿದ್ದರು. ಇವರ ಪ್ರತಿಭೆಯನ್ನು ನೋಡಿದ ಸರಿಗಮಪ ವೇದಿಕೆ ಅವಕಾಶ ಕೊಡಿಕೊಟ್ಟಿತ್ತು. ಜೀ ಕನ್ನಡದ ಸರಿಗಮಪ ವೇದಿಕೆಯಲ್ಲಿ ಹಾಡುವ ಮೂಲಕ ಮತ್ತಷ್ಟು ಜನಪ್ರಿಯಗೊಂಡಿದ್ದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...