ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ: ವಿಪಕ್ಷ ನಾಯಕ ಆರ್ ಅಶೋಕ್!

Date:

ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ: ವಿಪಕ್ಷ ನಾಯಕ ಆರ್ ಅಶೋಕ್!

ಬೆಂಗಳೂರು : ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ..

ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ನವೆಂಬರ್ 15, 16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ. ಡಿಕೆಶಿ ವರ್ಸಸ್ ಸಿದ್ದು ಮ್ಯೂಸಿಕಲ್ ಚೇರ್ ಸ್ಪರ್ಧೆ ಇರುತ್ತದೆ. ಇದು ಪಕ್ಕಾ ನ್ಯೂಸ್ ಅಂತಾ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಈಗಾಗಲೇ ಒಪ್ಪಂದ ಆಗಿದೆ. ನಾನು ಜ್ಯೋತಿಷಿ ಅಲ್ಲ ಆದ್ರೆ ನಂಗೆ ಕಾಂಗ್ರೆಸ್‌ನಲ್ಲಿ ಸ್ನೇಹಿತರು ಇದ್ದಾರೆ, ಹೀಗಾಗಿ ಈ ವಿಚಾರ ತಿಳಿದಿದೆ. ಡಿಕೆಶಿ ಕುರ್ಚಿ ಒದ್ದಾದ್ರೂ ಅಧಿಕಾರ ಕಿತ್ತುಕೊಳ್ತಾರೆ ಅಂತಾ ಆಶೋಕ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ -...

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ಡಿ.ಕೆ....

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಗೊತ್ತಾ?

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ...

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...