ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ 3 ಯುವಕರ ದಾರುಣ ಸಾವು

Date:

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ 3 ಯುವಕರ ದಾರುಣ ಸಾವು

ಹಾವೇರಿ: ಎತ್ತಿನಬಂಡಿಗೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ. ಶಶಿಕುಮಾರ್ (25), ಆಕಾಶ್ (23), ದರ್ಶನ್ (23) ಮೃತ ದುರ್ದೈವಿಗಳಾಗಿದ್ದು,
ಮೂವರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಆಡಳಿತ ಕಲಿಯಲು ಕುಮಾರಸ್ವಾಮಿ ಅವರಿಂದ ಪಾಠ ಬೇಕಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಆಡಳಿತ ಕಲಿಯಲು ಕುಮಾರಸ್ವಾಮಿ ಅವರಿಂದ ಪಾಠ ಬೇಕಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಂಗಳೂರು ಸೇರಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಉತ್ತರ ಒಳನಾಡಿನಲ್ಲಿ ಶೀತಗಾಳಿ ಸಕ್ರಿಯ

ಬೆಂಗಳೂರು ಸೇರಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಉತ್ತರ ಒಳನಾಡಿನಲ್ಲಿ ಶೀತಗಾಳಿ...

ಮೊದಲು ಗುರುಮಠಕಲ್ ಕ್ಷೇತ್ರದತ್ತ ನೋಡಿ; ಪ್ರಿಯಾಂಕ್ ಖರ್ಗೆ ಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಮೊದಲು ಗುರುಮಠಕಲ್ ಕ್ಷೇತ್ರದತ್ತ ನೋಡಿ; ಪ್ರಿಯಾಂಕ್ ಖರ್ಗೆ ಗೆ ಹೆಚ್.ಡಿ. ಕುಮಾರಸ್ವಾಮಿ...

ನರೇಗಾದಡಿ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗೆ ಸವಾಲು: ಸಂಸದ ಗೋವಿಂದ ಕಾರಜೋಳ

ನರೇಗಾದಡಿ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗೆ ಸವಾಲು: ಸಂಸದ ಗೋವಿಂದ ಕಾರಜೋಳ ಬೆಂಗಳೂರು: ನರೇಗಾ...