ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ?: ಸಚಿವ ಚಲುವರಾಯಸ್ವಾಮಿ

Date:

ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ?: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮುಡಾ ಕೇಸ್‌ನಲ್ಲಿ ಸಿಎಂಗೆ ಲೋಕಾಯುಕ್ತ ಕ್ಲೀನ್‌ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,
ಸಿದ್ದರಾಮಯ್ಯ ಅವರದ್ದು ಏನೇ ತಪ್ಪು ಇಲ್ಲದೇ ಹೋದರು ಪಾದಯಾತ್ರೆ ‌ಮಾಡಿದ್ರು. ಈಗ ಕ್ಲೀನ್‌ಚಿಟ್ ಸಿಕ್ಕಿದೆ. ಇದರ ಹೊಣೆ ಈಗ ಬಿಜೆಪಿ-ಜೆಡಿಎಸ್‌ನವರು ಹೊರಬೇಕು. ಸಿಬಿಐ ತನಿಖೆ ಬೇಡ ಎಂದು ಕೋರ್ಟ್ ಹೇಳಿತ್ತು.
ಲೋಕಾಯುಕ್ತಗೆ ವರದಿ ಕೊಟ್ಟಿದೆ. ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಬಿಜೆಪಿಯವರು ಮಂಡು ಬಿದ್ದಿದ್ದಾರೆ ಎಂದು ಹೇಳಬೇಕು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...