ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ಅಧ್ಯಯನಗಳಿಂದ ಬಹಿರಂಗ!

Date:

ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ಅಧ್ಯಯನಗಳಿಂದ ಬಹಿರಂಗ!

ಬೆಂಗಳೂರು:- ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು, ಇದಕ್ಕೆ ನಮ್ಮ ಮೆಟ್ರೋ ದರ ಏರಿಕೆ ಕಾರಣ ಎಂದು ಅಧ್ಯಯನಗಳಿಂದ ಬಹಿರಂಗವಾಗಿದೆ.

ಮೆಟ್ರೋ ದುಬಾರಿ ಬೆನ್ನಲ್ಲೇ ಸಾರ್ವಜನಿಕರು ಮೆಟ್ರೋ ಬಿಟ್ಟು ಸ್ವಂತ ವಾಹನಗಳಲ್ಲಿ ಓಡಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಫೆಬ್ರವರಿ 9 ರಂದು ನಮ್ಮೆ ಮೆಟ್ರೋ ಪ್ರಯಾಣದ ದರವನ್ನು ಏರಿಕೆ ಮಾಡಿತ್ತು. ದರ ಏರಿಕೆ ಬಳಿಕ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿನ ಇಳಿಕೆಯಾಗಿದೆ. “ನಮ್ಮ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು ಶೇ. 10.5 ರಷ್ಟು ಇಳಿಕೆಯಾಗಿದೆ ಎಂದು ಎಂದು ಬಿಎಂಆರ್​ಸಿಎಲ್​ ಹೇಳಿದೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ಸಾರಿಗೆ ವಲಯದಿಂದ ಶೇಕಡಾ 40 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದ್ದು, ಧೂಳಿನಿಂದ ಶೇ.17 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದೆ. ದರ ಏರಿಕೆ ನಂತರ ಫೆಬ್ರವರಿ 10ರಿಂದ ಮಾಲೀನ್ಯ ಹೆಚ್ಚಾಗಿದೆ. ಈ ಮೂಲಕ ಜನರು ಮೆಟ್ರೋ ಬಿಟ್ಟು ಸ್ವಂತ ವಾಹನದಲ್ಲಿ ಓಡಾಡುವವರ ಸಂಖ್ಯೆ ಅಧಿಕವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ದಲ್ಲೂ ಮಾಲೀನ್ಯ ಏರಿಕೆ ಕಂಡಿದೆ

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...