ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ: ಜಗದೀಶ್‌ ಶೆಟ್ಟರ್‌

Date:

ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ: ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ.
ಬರೋಬ್ಬರಿ 7.50 ಲಕ್ಷ ಕೋಟಿ ರೂ.ನಷ್ಟು ಅಗಾಧ ಮೊತ್ತದ ಸಾಲದ ಹೊರೆಯನ್ನು ರಾಜ್ಯದ‌ ಜನರ ಮೇಲೆ ಹೇರಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಿಂದೂಗಳಿಗೆ ದ್ರೋಹ ಮಾಡಿದ್ದಾರೆ. ಹಿಂದೂಗಳು ಈ ರಾಜ್ಯದಲ್ಲಿ ತೆರಿಗೆಯನ್ನೇ ಕಟ್ಟುವುದಿಲ್ಲವೇನೋ ಎಂಬಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ವರ್ತಿಸುತ್ತಿದೆ. ಇನ್ನೆಷ್ಟು ದಿನ ಕಾಂಗ್ರೆಸ್‌ನವರು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾರೆ..?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...