ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ: ದಿನೇಶ್ ಗುಂಡೂರಾವ್

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ: ದಿನೇಶ್ ಗುಂಡೂರಾವ್

ರಾಯಚೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಹೋಗುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ತಿಳಿಸಿದರು.
ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...