ಹನಿ ಟ್ರ್ಯಾಪ್ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ: ಸಚಿವ ಜಿ. ಪರಮೇಶ್ವರ್

Date:

ಹನಿ ಟ್ರ್ಯಾಪ್ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ: ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಹನಿ ಟ್ರ್ಯಾಪ್ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹನಿ ಟ್ರ್ಯಾಪ್ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಷ್ಟು ದೊಡ್ಡ ಆರೋಪ ಬಂದಿದೆ, ಗಂಭೀರವಾಗಿ ತಗೊಳ್ಳಲೇಬೇಕಲ್ಲ. ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡ್ತಿದ್ದೆವು ಎಂದು ತಿಳಿಸಿದ್ದಾರೆ.
ಇನ್ನೂ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ, ಅಂಥದ್ರಲ್ಲಿ ಗಂಭೀರವಾಗಿ ತಗೊಳ್ಳಲಿಲ್ಲ ಅಂದ್ರೆ ಆಗಲ್ಲ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...