ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

Date:

ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

ರಾಮನಗರ: ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಮಾತನಾಡಿದರೂ ದಲಿತ ಸಂಘಟನೆಗಳು ಡಿಕೆಶಿ ವಿರುದ್ಧ ಮಾತನಾಡುತ್ತಿಲ್ಲ.
ಕಾಂಗ್ರೆಸ್ ಆಡಳಿತದಲ್ಲಿ ದಲಿತರಿಗೆ ಭಯ ಬಂದುಬಿಟ್ಟಿದೆ. ಕಾಂಗ್ರೆಸ್ ಏನೇ ಮಾತನಾಡಿದರೂ ಸುಮ್ಮನಿರುತ್ತಾರೆ. ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು.
ದಲಿತರು ಹೆದರಿಕೊಂಡು ಬದುಕುತ್ತಿದ್ದಾರೆ. ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಯಾರೇ ಮಾತನಾಡಿದರೂ ಧೈರ್ಯವಾಗಿ ವಿರೋಧಿಸಿ. ಯಾವುದೇ ಪಕ್ಷ ಆದರೂ ಸರಿಯೇ ವಿರೋಧಿಸಿ ಎಂದು ಮನವಿ ಮಾಡಿದರು.

Share post:

Subscribe

spot_imgspot_img

Popular

More like this
Related

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...