ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

Date:

ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

ರಾಮನಗರ: ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಮಾತನಾಡಿದರೂ ದಲಿತ ಸಂಘಟನೆಗಳು ಡಿಕೆಶಿ ವಿರುದ್ಧ ಮಾತನಾಡುತ್ತಿಲ್ಲ.
ಕಾಂಗ್ರೆಸ್ ಆಡಳಿತದಲ್ಲಿ ದಲಿತರಿಗೆ ಭಯ ಬಂದುಬಿಟ್ಟಿದೆ. ಕಾಂಗ್ರೆಸ್ ಏನೇ ಮಾತನಾಡಿದರೂ ಸುಮ್ಮನಿರುತ್ತಾರೆ. ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು.
ದಲಿತರು ಹೆದರಿಕೊಂಡು ಬದುಕುತ್ತಿದ್ದಾರೆ. ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಯಾರೇ ಮಾತನಾಡಿದರೂ ಧೈರ್ಯವಾಗಿ ವಿರೋಧಿಸಿ. ಯಾವುದೇ ಪಕ್ಷ ಆದರೂ ಸರಿಯೇ ವಿರೋಧಿಸಿ ಎಂದು ಮನವಿ ಮಾಡಿದರು.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...