ಕಾಂಗ್ರೆಸ್ ಇರೋದು ಮುಸ್ಲಿಮರ ರಕ್ಷಣೆಗಾಗಿ, ಅವರ ವೋಟ್ಗಾಗಿ ಜೊಲ್ಲು ಸುರಿಸುತ್ತಾರೆ: ಪ್ರಮೋದ್ ಮುತಾಲಿಕ್

Date:

ಕಾಂಗ್ರೆಸ್ ಇರೋದು ಮುಸ್ಲಿಮರ ರಕ್ಷಣೆಗಾಗಿ, ಅವರ ವೋಟ್ಗಾಗಿ ಜೊಲ್ಲು ಸುರಿಸುತ್ತಾರೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಕಾಂಗ್ರೆಸ್ ಇರೋದು ಮುಸ್ಲಿಮರ ರಕ್ಷಣೆಗಾಗಿ, ಅವರ ವೋಟ್ಗಾಗಿ ಜೊಲ್ಲು ಸುರಿಸುತ್ತಾರೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲೇ ಹಿಂದೂ ಸಂಘಟನೆ ಮುಖ್ಯಸ್ಥರ ಕೊಲೆಯಾಯಿತು.
ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಬಿಜೆಪಿ ನೆಲಕ್ಕೆ ಬಿದ್ದಿದೆ. ಯತ್ನಾಳ್ ಅವರು ಹಿಂದೂ ಪಕ್ಷ ಕಟ್ಟುವುದಕ್ಕಿಂತ ಬಿಜೆಪಿಯನ್ನೇ ಪ್ರಬಲ ಹಿಂದೂಪಕ್ಷ ಮಾಡೋದು ಒಳ್ಳೆಯದು.
ಯತ್ನಾಳ್ರನ್ನು ವಾಪಸಾತಿ ಮಾಡಲೇಬೇಕು. ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ರಹಿತ, ವಂಶದ ರಹಿತ ಆಡಳಿತ ನಡೆಸುವ ಪ್ರಕ್ರಿಯೆ ಮಾಡಬೇಕು. ರಾಜ್ಯದಲ್ಲಿ ಮುಂದೆ ಬಿಜೆಪಿ ಒಳ್ಳೆಯ ಭವಿಷ್ಯಯಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನವರು ನೀತಿಗೆಟ್ಟವರು, ನೀಚ ಕಾಂಗ್ರೆಸ್ಸಿಗರು. ವಕ್ಫ್ ಬೋರ್ಡ್ ಕೆಲ ಮೌಲ್ವಿಗಳು ವ್ಯವಸ್ಥಿತವಾಗಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ ವಕ್ಫ್ ಬೋರ್ಡ್ ಹೆಸರಿನಲ್ಲಿ ನೂರಾರು ಎಕರೆ ಲೂಟಿ ಮಾಡಿರುವ ಆರೋಪ ಹೊರಬಂದಿದೆ ಎಂದು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...