ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Date:

ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

 

ಬೆಂಗಳೂರು: 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...