ಜಾತಿ ಗಣತಿಯಿಂದ ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ: ಯತೀಂದ್ರ ಸಿದ್ದರಾಮಯ್ಯ

Date:

ಜಾತಿ ಗಣತಿಯಿಂದ ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಜಾತಿ ಗಣತಿಯಿಂದ ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಗ ನಡೆದಿರುವ ಗಣತಿಯೇ ವೈಜ್ಞಾನಿಕವಾಗಿದೆ. ಸುಖಾಸುಮ್ಮನೆ ವಿರೋಧ ಮಾಡುವುದು ಸರಿಯಲ್ಲ. ಕೆಲವರು ಪೂರ್ವಾಗ್ರಹಪೀಡಿತರಾಗಿ ವಿರೋಧ ಮಾಡುವುದು ಸರಿಯಲ್ಲ. ಯಾರೂ ಭಯಪಡುವ ಅಗತ್ಯ ಇಲ್ಲ.
ಜಾತಿ ಗಣತಿಯಿಂದ ಕೆಲವರು ನಮ್ಮ ಸಂಖ್ಯೆಯಲ್ಲಿ ಕಡಿಮೆ ಆಗಿದೆ ಎಂದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ 2011-12 ರ ಗಣತಿ ಪ್ರಕಾರ ರಾಜ್ಯದಲ್ಲಿ ಎಸ್ಪಿ ಎಸ್ಟಿ, ಅಲ್ಪಸಂಖ್ಯಾತ ಜನ ಸಂಖ್ಯೆಗೆ ಹೋಲಿಸಿದರೆ ಸರಿಯಾಗಿ ಇದೆ. ಮರುಗಣತಿ ಮಾಡೋದನ್ನ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಬೇಕು. ಯಾರೂ ಕೂಡ ಭಯಪಡುವ ಅಗತ್ಯ ಇಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...