ಉಗ್ರರಿಂದ ಮೃತಪಟ್ಟ ಭರತ್ ಭೂಷಣ್ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Date:

ಉಗ್ರರಿಂದ ಮೃತಪಟ್ಟ ಭರತ್ ಭೂಷಣ್ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ ಬೆಂಗಳೂರು ತಲುಪಿದೆ. ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಪಹಲ್ಗಾಮ್ನಲ್ಲಿ ಉಗ್ರರಿಂದ ಹತ್ಯೆಯಾದ ನಗರದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು. ಸಿಎಂ ಭೇಟಿಯ ವೇಳೆ, ಮಗುವನ್ನು ತೋರಿಸಿ ಘಟನೆಯ ಭೀಕರತೆಯನ್ನು ಹೇಳಿ ಭರತ್ ಪತ್ನಿ ಸುಜಾತ ಅವರು ಕಣ್ಣಿರಿಟ್ಟರು. ಸಿಎಂ ಮುಂದೆ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದು, ಮಗುವಿನ ಮುಖ ನೋಡಿ ಸಿಎಂ ಸಹ ಭಾವುಕರಾದರು. ಭರತ್ ಪತ್ನಿ, ಸೋದರಮಾವ ಸೀತಾರಾಮ್ ಹಾಗೂ ಭರತ್ ತಂದೆಯವರಿಗೆ ಸಿಎಂ ಸಾಂತ್ವನ ಹೇಳಿದರು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...