ಉಗ್ರರಿಂದ ಮೃತಪಟ್ಟ ಭರತ್ ಭೂಷಣ್ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Date:

ಉಗ್ರರಿಂದ ಮೃತಪಟ್ಟ ಭರತ್ ಭೂಷಣ್ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ ಬೆಂಗಳೂರು ತಲುಪಿದೆ. ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಪಹಲ್ಗಾಮ್ನಲ್ಲಿ ಉಗ್ರರಿಂದ ಹತ್ಯೆಯಾದ ನಗರದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು. ಸಿಎಂ ಭೇಟಿಯ ವೇಳೆ, ಮಗುವನ್ನು ತೋರಿಸಿ ಘಟನೆಯ ಭೀಕರತೆಯನ್ನು ಹೇಳಿ ಭರತ್ ಪತ್ನಿ ಸುಜಾತ ಅವರು ಕಣ್ಣಿರಿಟ್ಟರು. ಸಿಎಂ ಮುಂದೆ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದು, ಮಗುವಿನ ಮುಖ ನೋಡಿ ಸಿಎಂ ಸಹ ಭಾವುಕರಾದರು. ಭರತ್ ಪತ್ನಿ, ಸೋದರಮಾವ ಸೀತಾರಾಮ್ ಹಾಗೂ ಭರತ್ ತಂದೆಯವರಿಗೆ ಸಿಎಂ ಸಾಂತ್ವನ ಹೇಳಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...