ಪ್ರೀತಿಸುವಂತೆ ಪೀಡಿಸುತ್ತಿದ್ದವನು ಯುವತಿಗೆ ಚಾಕುವಿನಿಂದ ಹಲ್ಲೆ! ಆರೋಪಿ ಅರೆಸ್ಟ್

Date:

ಪ್ರೀತಿಸುವಂತೆ ಪೀಡಿಸುತ್ತಿದ್ದವನು ಯುವತಿಗೆ ಚಾಕುವಿನಿಂದ ಹಲ್ಲೆ! ಆರೋಪಿ ಅರೆಸ್ಟ್

ಬೆಂಗಳೂರು: ಪ್ರೀತಿಸುವಂತೆ ಪೀಡಿಸುತ್ತಿದ್ದ ಮನೆ ಮಾಲೀಕ ಯುವತಿ ಹಾಗೂ ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಬಸವೇಶ್ವರ ನಗರ ಕಮಲಾನಗರದಲ್ಲಿ ನಡೆದಿದೆ. ಶ್ರೀಕಾಂತ್ (45) ಬನಶಂಕರಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿಯಾಗಿದ್ದು,
ಆತನ ಮನೆಯಲ್ಲಿ ಬಾಡಿಗೆಗೆ ಇದ್ದ 20 ವರ್ಷದ ಕಾಲೇಜು ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು. ಈ ಬಗ್ಗೆ ಯುವತಿಯು ಆತನ ಪತ್ನಿಗೆ ದೂರು ನೀಡಿದ್ದಳು. ಆದರೆ ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಯುವತಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಟೆಕ್ಕಿಯು ಕೋಪಗೊಂಡಿದ್ದ. ಕಳೆದ 3 ದಿನಗಳ ಹಿಂದೆ ಯುವತಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಬೇರೊಬ್ಬ ಯುವಕನೊಂದಿಗೆ ನಿಂತಿದ್ದಳು.
ಇದನ್ನೂ ಟೆಕ್ಕಿ ಗಮನಿಸಿದ್ದ. ಬೇರೊಬ್ಬ ಯುವಕನೊಂದಿಗೆ ಪ್ರೀತಿ ಇರುವುದಕ್ಕೆ ನಿರಾಕರಿಸುತ್ತಿದ್ದೀಯಾ ಎಂದು ಟೆಕ್ಕಿಯು ಯುವಕ ಯುವತಿಗೆ ಚಾಕು ಹಾಕಿದ್ದ. ನೊಂದ ಯುವತಿಯು ಟೆಕ್ಕಿಯ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿ ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಪೊಲೀಸರು ಕಾಮುಕ ಟೆಕ್ಕಿಯನ್ನು ಬಂಧನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...