ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು: ಸಚಿವ ಕೆ. ಹೆಚ್. ಮುನಿಯಪ್ಪ

Date:

ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು: ಸಚಿವ ಕೆ. ಹೆಚ್. ಮುನಿಯಪ್ಪ

ಬೆಳಗಾವಿ: ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು‌ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಒತ್ತಾಯ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,
ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ. ಕೇಂದ್ರವು ಎಲ್ಲದರ ಮೇಲೂ ಬೆಲೆ ಏರಿಕೆ ಮಾಡಿದೆ. ಇದರ ಅವಶ್ಯಕತೆ ಏನಿದೆ?. ಇದರ ಹಣ ಎಲ್ಲಿ ಹೋಗುತ್ತಿದೆ ಎಂದು ಕಾರಣ ಕೊಡಬೇಕು. ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು‌ ಒತ್ತಾಯಿಸಿದರು.
ಇನ್ನೂ ದೇಶದಲ್ಲಿ ಇಂಥ ಘಟನೆಗಳು ಆಗಬಾರದು. ಇಂಥ ಘಟನೆಗಳು ಸಂಭವಿಸಿದಾಗ ಖಂಡಿಸಬೇಕಿತ್ತು. ಇದನ್ನು ಖಂಡಿಸಿರುವ ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ‌ ನಿನ್ನೆ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...