ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ: ಶಾಸಕ ಯತ್ನಾಳ್

Date:

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ: ಶಾಸಕ ಯತ್ನಾಳ್

ವಿಜಯಪುರ: ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಹೊರಹಾಕಿದ ತಕ್ಷಣ ಮುಗಿದೋಯ್ತು. ಇನ್ನು ಬಿಜೆಪಿಗೆ ಬರಲ್ಲ ಅಂತಾ ಕೆಲವರು ತಿಳಿದುಕೊಂಡಿದ್ದಾರೆ ಎಂದು ಹುಚ್ಚರು. ಹೈಕಮಾಂಡ್ ನಿರಂತರ ನನ್ನ ಸಂಪರ್ಕದಲ್ಲಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಇನ್ನೂ ದೇಶದ ಜನರು ಅಂಜಬಾರದು, ನಮ್ಮ ಹತ್ತಿರ ಕೂಡ ಅಣುಬಾಂಬ್ ಇದೆ. ಕೇವಲ ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಇದೇ ರೀತಿ ಇದ್ದರೆ ಪ್ರಧಾನಿಗಳ ಮೇಲೆ ವಿಶ್ವಾಸ ಉಳಿಯುತ್ತದೆ. ಒಂದು ಹೆಜ್ಜೆ ಹಿಂದೆ ಸರಿದರೂ ಕೂಡ ಸರಿಯಾಗಲ್ಲ. ಹಿಂದೂಗಳನ್ನು ರಕ್ಷಣೆ ಮಾಡುತ್ತೀವಿ ಎಂಬ ಕಾರಣಕ್ಕೆ ಹಿಂದೂಗಳು ಬಿಜೆಪಿಗೆ, ಮೋದಿಯವರಿಗೆ ಮತ ಹಾಕುತ್ತಾರೆ. ಹೀಗಾಗಿ ನಾವು ಹಿಂದೆ ಸರಿದರೆ ಸರಿಯಿರಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...