ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು!

Date:

ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು!

ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿಯ ಮಾಕಳಿ ಬಳಿ ಜರುಗಿದೆ. ಹನುಮಂತಪ್ಪ ಬೇವೂರು (37) ಮೃತ ಬೈಕ್ ಸವಾರ.

ಕೃಪ ಟ್ರಾನ್ಸಪೋರ್ಟ್ ಮಾಲೀಕನಾಗಿದ್ದ ಹನುಮಂತಪ್ಪ ಅವರು, ಮೂಲತಃ ಕೊಪ್ಪಳದವನಾಗಿದ್ದು, 10 ವರ್ಷದ ಹಿಂದೆ ಕೆಲಸ ಹರಸಿ ಬೆಂಗಳೂರಿಗೆ ಬಂದಿದ್ದರು. ಎಂದಿನಂತೆ ಆಫೀಸ್ ಗೆ ತೆರಳಲು ಹನುಮಂತಪ್ಪ ಮುಂದಾಗಿದ್ದ. ಈ ವೇಳೆ ್ಯಾಂಟ್ರೋ ವಾಹನ ಬೈಕ್ ನಡುವೆ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದಾರೆ.

ನೆಲಮಂಗಲ ಬಳಿಯ ಮಾಕಳಿ ಬಳಿ ಅಪಘಾತ ಸಂಬಂಧಿಸಿದ್ದು, ಘಟನೆ ಸಂಬಂಧ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...