ಕಾಂಗ್ರೆಸ್ ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತಿದ್ದಾರೆ: ಬಿವೈ ವಿಜಯೇಂದ್ರ

Date:

ಕಾಂಗ್ರೆಸ್ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತಿದ್ದಾರೆ: ಬಿವೈ ವಿಜಯೇಂದ್ರ

ತುಮಕೂರು: ಕಾಂಗ್ರೆಸ್ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿ ಹಿನ್ನೆಲೆ ನಡೆಸುತ್ತಿರುವ ಬೃಹತ್ ತಿರಂಗಾಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಧುರೀಣರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಎಷ್ಟಿದೆ ಎಂದು ಹಲವು ಬಾರಿ ಸಾಬೀತಾಗಿದೆ.
ಸಿಎಂ ಸಿದ್ದರಾಮಯ್ಯ ಯುದ್ಧ ಬೇಡ ಶಾಂತಿ ಬೇಕು ಎಂದಿದ್ದರು. ಹಾಗಾಗಿ ದೇಶದ್ರೋಹಿಗಳನ್ನು ಕಾಂಗ್ರೆಸ್ ಪಕ್ಷದವರು ಬೆಂಬಲ ಕೊಡುವುದು ಮಹಾಪರಾಧ. ಪಾಕಿಸ್ತಾನ ಶತ್ರು ಅಥವಾ ಮಿತ್ರ ರಾಷ್ಟ್ರ ಎನ್ನುವುದಕ್ಕಿಂತ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ಕೊಡುವುದನ್ನು ನಿಲ್ಲಿಸಬೇಕು.
ಕೊತ್ತೂರು ಮಂಜುನಾಥ್ ಹೇಳಿಕೆಯಿಂದಾಗಿ ಯೋಧರಿಗೆ ಅಪಮಾನವಾಗಿದೆ. ಇಂಥಹ ಸಂದರ್ಭದಲ್ಲಿ ದೇಶದ ಪರ ನಿಲ್ಲಬೇಕು ಹೊರತು ದೇಶ ವಿರೋಧಿ ಹೇಳಿಕೆ ಕೊಡಬಾರದು. ಆದರೆ ಕಾಂಗ್ರೆಸ್ನ ಕೆಲ ಅಯೋಗ್ಯರು ದೇಶವಿರೋಧಿ ಹೇಳಿಕೆ ಕೊಡುತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅಂಥವರ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...