ಸದ್ಯದಲ್ಲೇ ಆಂಟಿ ಕಮ್ಯೂನಲ್ ಫೋರ್ಸ್ ಕಾರ್ಯೋನ್ಮುಖ ಆಗುತ್ತದೆ: ದಿನೇಶ್ ಗುಂಡೂರಾವ್

Date:

ಸದ್ಯದಲ್ಲೇ ಆಂಟಿ ಕಮ್ಯೂನಲ್ ಫೋರ್ಸ್ ಕಾರ್ಯೋನ್ಮುಖ ಆಗುತ್ತದೆ: ದಿನೇಶ್ ಗುಂಡೂರಾವ್

ಮಂಗಳೂರು: ಸದ್ಯದಲ್ಲೇ ಆಂಟಿ ಕಮ್ಯೂನಲ್ ಫೋರ್ಸ್ ಕಾರ್ಯೋನ್ಮುಖ ಆಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ.
ಎಲ್ಲರು ಸೇರಿ ಭಾಗವಹಿಸಬೇಕು, ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು. 95% ಜನರಿಗೆ ಇದು ಬೇಕಾಗಿಲ್ಲ, ಕೆಲವೇ ಕೆಲವು ಜನ ಹಾಗೂ ಸಂಘಟನೆಗಳು ಇದಕ್ಕೆ ಪ್ರಚೋದನೆ ಮಾಡುತ್ತಿವೆ. ಜನ ಸುವ್ಯವಸ್ಥೆ, ಶಾಂತಿ ಬಯಸುತ್ತಿದ್ದಾರೆ. ಸುಮ್ಮನಿದ್ದರೆ ಇಂತಹ ಧ್ವನಿಗಳು ಹೆಚ್ಚಾಗುತ್ತವೆ.
ಎರಡೂ ಕಡೆ ಸಂಘಟನೆ ಹಾಗೂ ಪ್ರಚೋದನೆ ಮಾಡುತ್ತಿದ್ದಾರೆ. ನಾನು ಹಿಂದೂ, ಮುಸ್ಲಿಂ ಅನ್ನಲ್ಲ, ಎರಡೂ ಕಡೆ ಇದೆ. ಅದರ ವಿರುದ್ಧ ವಿಶೇಷ ಕ್ರಮ ಆಗಬೇಕು. ಸದ್ಯದಲ್ಲೇ ಆಂಟಿ ಕಮ್ಯೂನಲ್ ಫೋರ್ಸ್ ಕಾರ್ಯೋನ್ಮುಖ ಆಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...