ಅಭಿವೃದ್ಧಿಗೆ ವಿರೋಧಿ ಅಲ್ಲ, ಆದ್ರೆ ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್!

Date:

ಅಭಿವೃದ್ಧಿಗೆ ವಿರೋಧಿ ಅಲ್ಲ, ಆದ್ರೆ ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್!

ಮಂಡ್ಯ:- ಅಭಿವೃದ್ಧಿಗೆ ನಾನೆಂದಿಗೂ ವಿರೋಧಿ ಅಲ್ಲ, ಆದ್ರೆ ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಅಭಿವೃದ್ಧಿಗೆ ವಿರೋಧಿ ಅಲ್ಲ. ಅಭಿವೃದ್ಧಿಯೂ ಬೇಕು, ಆದರೆ ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಹೆಸರಿನಲ್ಲಿ ಬೇಡ. ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಜಾಗಗಳು ಇವೆ. ಕೆಆರ್‌ಎಸ್ ಹೊರತುಪಡಿಸಿ ಸೂಕ್ತ ಜಾಗದಲ್ಲಿ ರೈತರ ಅಭಿಪ್ರಾಯಗಳನ್ನು ಪರಿಗಣಿಸಿ, ಅಮ್ಯೂಸ್ಮೆಂಟ್ ಪಾರ್ಕ್ ಮಾಡುವುದು ಒಳ್ಳೆಯದು ಎಂದಿದ್ದಾರೆ.

ಕೆಆರ್‌ಎಸ್ ನಿರ್ಮಾಣವಾಗಿ 100 ವರ್ಷಗಳು ತುಂಬುತ್ತಿವೆ. ಹೀಗಾಗಿ ಡ್ಯಾಂ ಸೇಫ್ಟಿಗೆ ನಾವೆಲ್ಲರೂ ಮೊದಲ ಆದ್ಯತೆ ಕೊಡಬೇಕಿದೆ. ಕೆಆರ್‌ಎಸ್ ಸುತ್ತಮುತ್ತಲು ನೈಸರ್ಗಿಕವಾದ ಪ್ರಕೃತಿ ತುಂಬಾ ಚೆನ್ನಾಗಿ ಇದೆ. ಸದ್ಯ ಈಗಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಕೆಆರ್‌ಎಸ್‌ಗೆ ಬರುತ್ತಾರೆ. ಅವರಿಗೆ ಮೂಲಭೂತ ಸೌಕರ್ಯ ನೀಡಿದರೆ ಸಾಕಾಗಿದೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್...

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ! ಬೆಂಗಳೂರು:  ಸಿಲಿಕಾನ್ ಸಿಟಿ...

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...