ಪ್ರವಾಸಿಗರು ನೋಡಲೇಬೇಕಾದ ಸುದ್ದಿ: ಮಂಗಳೂರಿನ ಎಲ್ಲ ಬೀಚ್’ಗಳಿಗೆ ನಿರ್ಬಂಧ!

Date:

ಪ್ರವಾಸಿಗರು ನೋಡಲೇಬೇಕಾದ ಸುದ್ದಿ: ಮಂಗಳೂರಿನ ಎಲ್ಲ ಬೀಚ್’ಗಳಿಗೆ ನಿರ್ಬಂಧ!

ಮಂಗಳೂರು:- ನೀವೇನಾದರೂ ಮಂಗಳೂರು ಪ್ರವಾಸ ಕೈಗೊಂಡಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಈ ಬಾರಿಯ ಮಾನ್ಸೂನ್ ಮಳೆಯ ಅಬ್ಬರ ಜೋರಾಗಿದೆ. ದೇಶಾದ್ಯಂತ ಮಳೆಯಾಗುತ್ತಿದ್ದು, ಅದರಂತೆ ಕರ್ನಾಟಕದಲ್ಲೂ ಭರ್ಜರಿ ಮಳೆ ಆಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದಾಗ್ಯೂ, ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಹೀಗಾಗಿ ತಣ್ಣೀರು ಬಾವಿ ಸೇರಿದಂತೆ ಮಂಗಳೂರಿನ ಎಲ್ಲ ಬೀಚ್ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...