ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

Date:

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ನಿರ್ವಹಣಾ ಕಾಮಗಾರಿ ಹಿನ್ನೆಲೆ ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಓಡಾಟದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ BMRCL ಮನವಿ ಮಾಡಿದೆ.

ನಾಳೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸೇವೆ ಸಂಚಾರ ಬಂದ್ ಇರಲಿದೆ. ಎಂಜಿ ರಸ್ತೆ-ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕ ಸ್ಥಗಿತವಾಗಲಿದೆ. ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆ ಯಿಂದ 9 ಗಂಟೆಯವರೆಗೆ ಸಂಚಾರ ವ್ಯತ್ಯಯ ಆಗಲಿದೆ. ಇನ್ನು ಚಲ್ಲಘಟ್ಟದಿಂದ ಎಂಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ನಡುವೆ ಎಂದಿನಂತೆ ರೈಲುಗಳು ಸಂಚರಿಸಲಿವೆ ಎಂದು BMRCL ಮಾಹಿತಿ ನೀಡಿದೆ.

ಇನ್ನೂ ಎಂದಿನಂತೆ ಭಾನುವಾರ ಬೆಳಿಗ್ಗೆ ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಪೀಲ್ಡ್ ನಡುವೆ ಎಂದಿನಂತೆ ರೈಲುಗಳಿ ಸಂಚಾರ ನಡೆಸುತ್ತಿವೆ. ಇನ್ನು ಹಸಿರು ಮಾರ್ಗದ ರೇಷ್ಮೆ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಿಗ್ಗೆ 7.00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...