ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ಮೆದುಳು ನಿಷ್ಕ್ರಿಯ!

Date:

ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ಮೆದುಳು ನಿಷ್ಕ್ರಿಯ!

 

ಬೆಂಗಳೂರು ಗ್ರಾಮಾಂತರ: ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಖಾಸಗಿ ಆಸ್ವತ್ರೆಯಲ್ಲಿ ನಡೆದಿದೆ. ಹೊಸಕೋಟೆಯ ಕೋನಪ್ಪ ( 52 ) ಬ್ರೈನ್ ಡೆಡ್ ಆದ ವ್ಯಕ್ತಿಯಾಗಿದ್ದು, ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದ ಕೋನಪ್ಪ, ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಆಸ್ಪತ್ರೆಗೆ ಬಂದಿದ್ದಾರೆ.

ಈ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ. ವ್ಯಕ್ತಿ ಆಸ್ವತ್ರೆಗೆ ನಡೆದುಕೊಂಡು ಬರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇತ್ತೀಚೆಗೆ ಕಾರ್ಡಿಯಾಕ್ ಅರೆಸ್ಟ್ನಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಈ ಬಗ್ಗೆ ವೈದ್ಯರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...