ಹೃದಯಾಘಾತಕ್ಕೆ ಬಲಿಯಾದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ..!

Date:

ಹೃದಯಾಘಾತಕ್ಕೆ ಬಲಿಯಾದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ..!

ಹಾಸನ: ದಿನಕ್ಕೊಂದರಂತೆ ಹಾಸನದಲ್ಲಿ ಕಿಲ್ಲರ್ ಹಾರ್ಟ್ ಅಟ್ಯಾಕ್ನಿಂದಾಗಿ ಹದಿಹರೆಯದ ಯುವಕ ಯುವತಿಯರೇ ಬಲಿಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನದಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆಗಳು ವರದಿಯಾಗಿತ್ತು. ಇದೀಗ ಮತ್ತೊಂದು ದುರಂತವು ಜಿಲ್ಲೆಯ ಜನರಲ್ಲಿ ಆತಂಕವನ್ನು ಮೂಡಿಸಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಲ್ಲಾರೆ ಗ್ರಾಮದಲ್ಲಿ ಗ್ರಾ.ಪಂ. ಸದಸ್ಯ ಸಂತೋಷ್ (41) ಹೃದಯಾಘಾತದಿಂದ ಅಸುನೀಗಿದ್ದಾರೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷ್ಗೆ ಹೃದಯಾಘಾತ ಸಂಭವಿಸಿತ್ತು. ಇದರೊಂದಿಗೆ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...