ಆಪ್ತ ಸ್ನೇಹಿತನನ್ನೇ ಹತ್ಯೆ ಮಾಡಿದ ಆರೋಪ: ಅಕ್ರಮ ಸಂಬಂಧವೇ ಹತ್ಯೆಗೆ ಕಾರಣ?

Date:

ಆಪ್ತ ಸ್ನೇಹಿತನನ್ನೇ ಹತ್ಯೆ ಮಾಡಿದ ಆರೋಪ: ಅಕ್ರಮ ಸಂಬಂಧವೇ ಹತ್ಯೆಗೆ ಕಾರಣ?

ಕಲಬುರಗಿ: “ನೀನೇ ನನ್ನ ಜೀವ” ಎಂದು ಹೇಳುತ್ತಿದ್ದ ಆಪ್ತ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ. ಅಂಬರೀಶ್ (28) ಹತ್ಯೆಗೆ ಬಲಿಯಾದ ಯುವಕನಾಗಿದ್ದು, ಆತನ ಸ್ನೇಹಿತ ಅಜಯ್ ಹಾಗೂ ಇನ್ನೊಬ್ಬರಿಂದ ಈ ಕ್ರೂರ ಕೃತ್ಯ ಎಸಗಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ,
ಅಜಯ್ ಪತ್ನಿಯೊಂದಿಗೆ ಅಂಬರೀಶ್ ಅಕ್ರಮ ಸಂಬಂಧ ಹೊಂದಿದ್ದ ಎಂಬ ಶಂಕೆ ಇದ್ದುದರಿಂದ, ಕೆಲ ದಿನಗಳ ಹಿಂದೆ ಅಜಯ್ ಪತ್ನಿ ಮನೆ ತೊರೆದಿದ್ದರು. ಈ ಹಿನ್ನೆಲೆಯಲ್ಲೇ ಅಂಬರೀಶ್, ತನ್ನ ಸ್ನೇಹಿತನ ಪತ್ನಿಯನ್ನು ಮರುಸಂಸ್ಥಾಪನೆ ಮಾಡಲು ಬೆಂಗಳೂರಿನಿಂದ ಮುರಡಿಗೆ ಕರೆದುಕೊಂಡು ಬಂದಿದ್ದ.
ಆದರೆ, ಈ ಸಂದರ್ಭವನ್ನೇ ಬಳಸಿಕೊಂಡು ಅಜಯ್, ತನ್ನ ತಾಯಿನ ಮನೆಯಲ್ಲಿ ಅಂಬರೀಶ್ ಅನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹತ್ಯೆ ನಡೆಸಿದ ಬಳಿಕ ಅಜಯ್ ನೇರವಾಗಿ ನರೋಣಾ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...