ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

Date:

ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

ಕಲಬುರ್ಗಿ:- ಜಂಜಾಟದಲ್ಲಿ ತೊಡಗಿದ್ದ ರಾಜಕೀಯ ಮುಖಂಡರು ಸೇರಿ 7 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಜರುಗಿದೆ

ಶಿವರುದ್ರಪ್ಪ, ಜಗನಗೌಡ (ಕಾಂಗ್ರೆಸ್ ಮುಖಂಡ), ಶರಣಗೌಡ ( ಬಿಜೆಪಿ ಮುಖಂಡ), ಸೇರಿ ಏಳು ಮಂದಿ ಬಂಧಿತರು. ಪಟ್ಟಣದ ಕಲ್ಯಾಣ ಮಂಟಪದ ಹಿಂಬದಿಯಲ್ಲಿ ಬಂಧಿತರು ಜೂಜಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 59,220 ರೂ ಹಣ ಸೇರಿದಂತೆ ಇತರ ವಸ್ತುಗಳ ಜಪ್ತಿ ಜಪ್ತಿ ಮಾಡಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...