Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Date:

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

 

ಭಾರತೀಯರು ಚಿನ್ನವನ್ನು ಕೇವಲ ಆಭರಣವಾಗಿ ನೋಡಲ್ಲ, ಬದಲಿಗೆ ಅದನ್ನು ಉಳಿತಾಯ, ಹೂಡಿಕೆಯಾಗಿ ಭಾವಿಸುತ್ತಾರೆ. ಹೀಗಾಗಿ ಇದರ ಸಂಗ್ರಹಕ್ಕಾಗಿ ಹಣ ಉಳಿಸಿ ಖರೀದಿಸುವ ಯೋಚನೆಯಲ್ಲಿರುತ್ತಾರೆ. ಬಂಗಾರ ಕೇವಲ ವ್ಯಕ್ತಿಯ ಸಂಪತ್ತನ್ನಲ್ಲದೆ ದೇಶದ ಆರ್ಥಿಕ ಶಕ್ತಿಯ ಸಂಕೇತವೂ ಆಗಿದ್ದು,

ಇಂದು ಯಾವುದೇ ದೇಶ ತಾನು ಹೊಂದಿರುವ ಚಿನ್ನದ ಪ್ರಮಾಣಕ್ಕನುಗುಣವಾಗಿ ತನ್ನ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂದರೆ ತಪ್ಪಾಗಲಾರದು. ಭಾರತದಲ್ಲಿ ಚಿನ್ನಕ್ಕೆ ದೊಡ್ಡದಾದ ಮಾರುಕಟ್ಟೆ ಇದ್ದು ನಿತ್ಯ ಕೋಟ್ಯಂತರ ರೂಪಾಯಿಗಳಷ್ಟು ಚಿನ್ನದ ವಹಿವಾಟು ನಡೆಯುತ್ತಲೇ ಇರುತ್ತದೆ.

ಇಂದು ಸೋಮವಾರ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ, ಬೆಳ್ಳಿ ಬೆಲೆಯಲ್ಲಿ 80 ಪೈಸೆ ಏರಿಕೆ ಆಗಿದೆ ಆಭರಣ ಚಿನ್ನದ ಬೆಲೆ 9,275 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 10,118 ರೂನಲ್ಲಿ ಮುಂದುವರಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,620 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 18ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...