ಧರ್ಮಸ್ಥಳ ಪ್ರಕರಣ: ಎನ್ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ- ಜಿ ಪರಮೇಶ್ವರ್

Date:

ಧರ್ಮಸ್ಥಳ ಪ್ರಕರಣ: ಎನ್ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ- ಜಿ ಪರಮೇಶ್ವರ್

ಬೆಂಗಳೂರು:- ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಎನ್ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ ಅಗತ್ಯವೂ ಇಲ್ಲ. ಎಸ್ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್ಐಟಿ ತನಿಖೆಯಲ್ಲಿ ತಪ್ಪೇನಾದ್ರೂ ಆಗಿದೆಯಾ? ತಪ್ಪಾಗಿದ್ರೆ ಬೇರೆ ಏಜೆನ್ಸಿಗೆ ಪ್ರಕರಣ ಕೊಡಬಹುದು. ಆದ್ರೆ ಎಸ್ಐಟಿ ತನಿಖೆಯಲ್ಲಿ ತಪ್ಪೇನೂ ಆಗಿಲ್ಲ, ತನಿಖೆ ಚೆನ್ನಾಗಿಯೇ ನಡೀತಿದೆ. ಬಿಜೆಪಿಯವರು ಎಸ್ಐಟಿ ತನಿಖೆಗೆ ತೊಂದರೆ ಮಾಡಬೇಕು ಅಂತ ಇದ್ದಾರಾ? ಬಿಜೆಪಿಯವರ ಉದ್ದೇಶ ಏನು ಅಂತ ಅವರು ಮೊದಲು ಸ್ಪಷ್ಟಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...