ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

Date:

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಮೈಸೂರು: ಭೂಮಿ ಯಾರನ್ನೂ ಹೊರತಳ್ಳುವುದಿಲ್ಲ, ಗಡಿ ಹಾಕುವುದು ಮನುಷ್ಯ. ಅದನ್ನು ನಾವು ಅಳಿಸಬೇಕು. ಆಸ್ತಿಯಿಂದಲ್ಲ, ಅಕ್ಷರಗಳಿಂದ ನಾವು ಗೆಲ್ಲಬೇಕು ಎಂದು ಹಿರಿಯ ಸಾಹಿತಿ ಹಾಗೂ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಕರೆ ನೀಡಿದರು.

ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಉತ್ಸವದ ಉದ್ಘಾಟನೆ ತಾಯಿ ಚಾಮುಂಡೇಶ್ವರಿ ದೇವಿಯ ಕೃಪಾಶೀರ್ವಾದದಿಂದ ನಡೆದಿದೆ. ನನ್ನ ಆಪ್ತ ಗೆಳತಿ ಒಮ್ಮೆ ‘ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದ್ದರು. ಆದರೆ ಇಂದು ತಾಯಿ ಚಾಮುಂಡೇಶ್ವರಿ ತಾನೇ ನನ್ನನ್ನು ಕರೆಸಿಕೊಂಡಿದ್ದಾಳೆ. ವಿರೋಧಗಳಿದ್ದರೂ ತಾಯಿ ತನ್ನ ನೆರಳಿನಲ್ಲಿ ನನ್ನನ್ನು ಇಲ್ಲಿ ನಿಲ್ಲಿಸಿದ್ದಾಳೆ.

ಇದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ” ಎಂದರು. ದಸರಾ ನಾಡಿನ ಸಂಸ್ಕೃತಿ ಹಾಗೂ ಸಮನ್ವಯದ ಉತ್ಸವ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಇದರ ಅರ್ಹತೆ ಇದೆ. ಎಲ್ಲರನ್ನೂ ಒಳಗೊಂಡು ಆಚರಿಸುವ ಹಬ್ಬ ಇದಾಗಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...