ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

Date:

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಅಡುಗೆ ಮಾಡುವಾಗ ಈರುಳ್ಳಿ ಕತ್ತರಿಸಿದ್ರೆ ಕಣ್ಣಿನಲ್ಲಿ ನೀರು ಬರೋದು ಸಹಜ. ಈರುಳ್ಳಿಯಲ್ಲಿರುವ ಸಲ್ಫರ್ ಸಂಯುಕ್ತಗಳು ಗಾಳಿಗೆ ಸೇರಿದಾಗ ಅನಿಲ ರೂಪುಗೊಂಡು ಕಣ್ಣಿಗೆ ತಾಗುತ್ತದೆ. ಇದರಿಂದ ಕಣ್ಣಿನಲ್ಲಿ ಊರಿ, ಕಣ್ಣೀರು ಬರುವ ಸಮಸ್ಯೆ ಕಾಣಿಸುತ್ತದೆ.

ಆದರೆ, ಖ್ಯಾತ ಪೌಷ್ಟಿಕ ತಜ್ಞೆ ಲಿಮಾ ಮಹಾಜನ್ ಅವರ ಸಲಹೆಯ ಪ್ರಕಾರ ಕೆಲವು ಸರಳ ವಿಧಾನಗಳನ್ನು ಅನುಸರಿಸಿದರೆ, ಈ ತೊಂದರೆಯಿಂದ ತಪ್ಪಿಸಿಕೊಳ್ಳಬಹುದು.

ಏನು ಮಾಡಬೇಕು?

ಈರುಳ್ಳಿಯ ಸಿಪ್ಪೆ ತೆಗೆದು 5 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ.

ಅಥವಾ, ಕತ್ತರಿಸುವ ಮೊದಲು 10 ನಿಮಿಷಗಳ ಕಾಲ ಫ್ರಿಜ್‌ನಲ್ಲಿ ತಣ್ಣಗಾಗಿಸಲು ಇಡಿ.

ಈ ವಿಧಾನಗಳನ್ನು ಅನುಸರಿಸಿದರೆ ಈರುಳ್ಳಿಯಲ್ಲಿರುವ ಊರಿಯುಕ್ತ ಅಂಶ ಕಡಿಮೆಯಾಗುತ್ತದೆ. ಹೀಗಾಗಿ ಕತ್ತರಿಸುವಾಗ ಕಣ್ಣಿನಲ್ಲಿ ಕಿರಿಕಿರಿ, ಕಣ್ಣೀರು ಬರುವ ಸಮಸ್ಯೆ ತಪ್ಪುತ್ತದೆ.

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ -...