ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

Date:

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ
ದೇವನಹಳ್ಳಿ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ತಕ್ಷಣ ಲುಕ್‌ಔಟ್ ನೋಟಿಸ್ ಜಾರಿಗೊಂಡಿತ್ತು. ಈ ಹಿನ್ನೆಲೆಯಲ್ಲಿ ಶರಣಾಗತಿಗೆ ಮುಂದಾಗುವ ಮುನ್ನವೇ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು–ಗುಜರಾತ್ ಪ್ರಯಾಣದಲ್ಲಿದ್ದ ಬಸವರಾಜ್ ಬಂಧನಕ್ಕಾಗಿ ಐದು ವಿಶೇಷ ಪೊಲೀಸ್ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಕೊನೆಗೆ ಏರ್‌ಪೋರ್ಟ್‌ನಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಈ ಬಂಧನವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...