No menu items!
6.5 C
Munich
Saturday, May 16, 2026

ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ

Must read

ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ವಿಧಿವಶರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾರ್ಚ್ 23) ಅವರು ನಿಧನರಾದರು.
ಮೂಲತಃ ಯಲಮಗೇರಿ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿ ಪರಿಚಿತರಾಗಿದ್ದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಸ್ಥಳೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

- Advertisement -spot_img

More articles

- Advertisement -spot_img

Latest article