ನವೆಂಬರ್ 28 ರಂದು ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಸಿಎಂ

Date:

500 ಮತ್ತು 1000 ಮುಖಬೆಲೆಯು ನೋಟುಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ನವೆಂಬರ್ 28 ರಂದು ದೇಶದಾದ್ಯಂತ ಬಂದ್‍ಗೆ ಕರೆ ನೀಡಿದ್ದು, ಅಂದು ದೇಶದೆಲ್ಲೆಡೆ ‘ಆಕ್ರೋಶ ದಿನ’ವನ್ನಾಗಿ ಆಚರಿಸಲು ವಿಪಕ್ಷಗಳು ಕರೆ ನೀಡಿದೆ. ಈ ಕುರಿತಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ದಿನಕ್ಕೆ ಸರ್ಕಾರದ ಬೆಂಬಲವಿಲ್ಲ. ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನೋಟು ಬದಲಾವಣೆಯ ಕುರಿತು ನಮ್ಮ ವಿರೋಧವಿದೆ ಆದರೆ ಬಂದ್‍ಗೆ ನಾವು ಬೆಂಬಲ ನೀಡುವುದಿಲ್ಲ ಎಂದಿದ್ದಾರೆ.

Like us on Facebook  The New India Times

POPULAR  STORIES :

ತಮಿಳು ಚಿತ್ರ ನಟ ಧನುಷ್ ತಮ್ಮ ಮಗನೆಂದು ಮುಧುರೈ ದಂಪತಿ ಕೊರ್ಟ್‍ಗೆ ದೂರು..!

500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ

ಮಲ್ಯರಂತೆ ನನ್ನ ಸಾಲ ಮನ್ನಾ ಮಾಡಿ: ಮಂಡ್ಯ ರೈತನ ಮನವಿ.

ಬಿಬಿಸಿ ಹೊರ ತಂದಿರುವ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಸಾಲುಮರದ ತಿಮ್ಮಕ್ಕ

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...