ನದಿ ನೀರನ್ನು ಬಳಸಿಕೊಂಡು ಪೆಪ್ಸಿ ಹಾಗೂ ಕೋಲಾ ಕಂಪನಿಗಳು ತಂಪುಪಾನಿಯಾಗಳನ್ನು ತಯಾರಿಸುತ್ತಿದ್ದ ತಮಿಳುನಾಡಿನ ಕಂಪನಿಗಳಿಗೆ ಹೈಕೋರ್ಟ್ ಸರಿಯಾದ ಶಾಕ್ ನೀಡಿದೆ..!
ತಮಿಳುನಾಡಿನ ಗಂಗೈಕೊಂಡನ್ ಬಳಿಯಿರುವ ಪೆಪ್ಸಿ ಹಾಗೂ ಕೋಲಾ ಕಂಪನಿಗಳು ನದಿ ಮೂಲದ ನೀರನ್ನು ಬಳಸಿಕೊಂಡು ಪಾನಿಯಾಗಳನ್ನು ತಯಾರು ಮಾಡಲಾಗ್ತಾ ಇದೆ. ಇದರಿಂದ ಕುಡಿಯಲು ಹಾಗೂ ಕೃಷಿ ಚಟುವಟಿಕೆಗಳಿಗೆ ತೀವ್ರ ಸಮಸ್ಯೆಯುಂಟಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನದಿ ನೀರನ್ನು ಬಳಸದಂತೆ ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೆ ಬೋರ್ವೆಲ್ ಮೂಲಕ ಮಿತಿ ಮೀರಿದ ನೀರನ್ನು ಕಂಪನಿಗಳು ಹೊರತೆಗೆಯುತ್ತಿರುವುದಕ್ಕೆ ನ್ಯಾಯಾಲಯ ಗರಂ ಆಗಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕಂಪನಿಗೆ ಮಿತಿ ಮೀರಿದ ನೀರು ಬಳಕೆ ನಿಲ್ಲಿಸುವಂತೆ ಆದೇಶ ನೀಡಿದೆ.
Like us on Facebook The New India Times
POPULAR STORIES :
ಜಿಯೋ ಸಿಮ್ ಗ್ರಾಹಕರಿಗೆ ಬಂಪರ್ ಆಫರ್.!
ಬಾಂಗ್ಲಾ ಕ್ರಿಕೆಟಿಗರು ಮಾಡಿದ ತಪ್ಪಿಗೆ ಸಿಕ್ತು ದೊಡ್ಡ ಶಿಕ್ಷೆ..!
ಒಬಿಸಿ ಪಟ್ಟಿಗೆ 15 ಹೊಸ ಜಾತಿ ಸೇರ್ಪಡೆ..!
ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್ನ ಮಹತ್ವದ ಆದೇಶ..!