ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಮಗುವಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.

ಭಾನುವಾರ ಬೆಂಗಳೂರಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಾಮಕರಣ ನೆರವೇರಿತು. ರಾಜಕುಟುಂಬಸ್ಥರು, ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಮಗುವಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.

ಭಾನುವಾರ ಬೆಂಗಳೂರಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಾಮಕರಣ ನೆರವೇರಿತು. ರಾಜಕುಟುಂಬಸ್ಥರು, ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


Sign in to your account