ಎಬಿಡಿಗೆ ಈ ಆಟಗಾರರನ್ನು ನೋಡಿದ್ರೆ ಅಯ್ಯೋ ಅನಿಸುತ್ತಂತೆ…!

Date:

ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಎ ಬಿ ಡಿವಿಲಿಯರ್ಸ್ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಮೂಲಕ ನಮ್ಮವರೇ ಆಗಿಬಿಟ್ಟಿದ್ದಾರೆ.
ಬೆಂಗಳೂರಿಗೆ ಅತಿಥಿಯಾಗಿ ಬಂದ ಎ ಬಿ ಡಿವಿಲಿಯರ್ಸ್ ಇಂದು ರಾಜ್ಯದ ಮನೆಮಗ ಆಗಿಬಿಟ್ಟಿದ್ದಾರೆ…!  ಈ ನಮ್ಮ ಎ ಬಿ ಡಿವಿಲಿಯರ್ಸ್ ಗೆ ಒಂದಿಬ್ಬರು ಕ್ರಿಕೆಟಿಗರನ್ನು ಕಂಡರೆ ಅಯ್ಯೋ ಅನಿಸುತ್ತಂತೆ.


ನಿಮಗೆ ಗೊತ್ತೇ ಇದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ಆಸೀಸ್ ತಂಡವನ್ನು ಮುನ್ನಡೆಸುತ್ತಿದ್ದ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ ಸಹ ಆಟಗಾರ ಬೆನ್ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಮಿತ್ ಮತ್ತು ಉಪನಾಯಕ ಡೇವಿಡ್ ವಾರ್ನರ್ ಅವರನ್ನು 1 ವರ್ಷ ಕ್ರಿಕೆಟಿನಿಂದ ಬ್ಯಾನ್ ಮಾಡಿದೆ. ಈ ಬಗ್ಗೆ ಪಶ್ಚಾತಾಪ ವ್ಯಕ್ತಪಡಿಸಿದ ಸುದ್ದಿಗೋಷ್ಠಿಯಲ್ಲಿ ಅತ್ತಿದ್ದರು.


ಈಗ ಎ ಬಿಡಿ ಈ ಬಗ್ಗೆಯೇ ಮರುಕ ಪಟ್ಟಿರೋದು. ಈ ಶಿಕ್ಷೆಗೆ ಗುರಿಯಾದ ಆಟಗಾರರನ್ನು ಕಂಡರೆ ಮರುಕ ಹುಟ್ಟುತ್ತೆ. ಅದರಲ್ಲೂ ಸ್ಮಿತ್ ಉತ್ತಮ ಆಟಗಾರ , ಇದು ಅವರ ಮನಸ್ಸಿನ‌ ಮೇಲೆ ಪರಿಣಾಮ ಬೀರಿದೆ. ಇದರಿಂದ ಆಚೆ ಬರಲು ಅವರಿಗೆ ಇನ್ನೂ ಹೆಚ್ಚು ದಿನಗಳು ಬೇಕು ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...