ಕಾರು ಮತ್ತು ಬೈಕ್ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

Date:

ಕಾರು ಮತ್ತು ಬೈಕ್ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಬಂಗಾರಪೇಟೆ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಲ್ಲಿ ನಡೆದಿದೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತ ದುರ್ದೈವಿಗಳು. ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ದ್ವೇಷ ಭಾಷಣ...

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...