ಅಕ್ಷಯ ತೃತೀಯವನ್ನು ಅಸ್ತ್ರವಾಗಿಸಿಕೊಂಡ ರಾಜಕಾರಣಿಗಳು…!?

Date:

ಎಲೆಕ್ಷನ್ ಹತ್ತಿರ ಬರುತ್ತಿದ್ದು, ಮತದಾರರನ್ನು ಸೆಳೆಯಲು ರಾಜಕಾರಣಿಗಳು ಸಿಕ್ಕಾಪಟ್ಟೆ ಸರ್ಕಸ್ ಮಾಡ್ತಿದ್ದಾರೆ…! ಹೊಸ ಹೊಸ ಪ್ರಯೋಗಗಳನ್ನೂ ಸಹ ಮಾಡ್ತಿರುವವರಿದ್ದಾರೆ. ಇದೀಗ ಈ ಬಾರಿ ಅಕ್ಷಯ ತೃತೀಯವನ್ನು ಕೆಲ ರಾಜಕಾರಣಿಗಳು ಅಸ್ತ್ರವಾಗಿಸಿಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ.


ಮಹಿಳೆಯರಿಗೆ ಚಿನ್ನ ಅಂದ್ರೆ ಪಂಚಪ್ರಾಣ…ಇನ್ನು ಅಕ್ಷಯ ತೃತೀಯದಂದು‌ ಚಿನ್ನ ಮನೆಗೆ ಬಂತೆಂದರೆ ಅವರ ಸಂತೋಷಕ್ಕೆ ಪಾರವೇ ಇಲ್ಲ. ಇದನ್ನೇ ದಾಳವಾಗಿಸಿಕೊಂಡಿರುವ ಕೆಲವು ರಾಜಕಾರಣಿಗಳು ಬಂಗಾರದ ಬೇಟೆಗೆ ತಯಾರಾಗಿದ್ದಾರೆ.


ಏಪ್ರಿಲ್ 18ರಂದು ಅಕ್ಷಯ ತೃತೀಯವಿದ್ದು, ಚಿನ್ನದ ವ್ಯಾಪರ ಜೋರಾಗುವ ಲಕ್ಷಣವಿದೆ. ಚಿನ್ನದ ಗಿಫ್ಟ್ ನೀಡಿ ಮತದಾರರನ್ನು ಸೆಳೆಯಲು ರಾಜಕಾರಣಿಗಳು ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...