ಪದೇ ಪದೇ ಫೋನ್ ಮಾಡಿದ ಆ ವ್ಯಕ್ತಿಗೆ ಅಂಬಿ ಹೇಳಿದ್ದೇನು …?

Date:

ಇಂದು ರಾಜ್ಯಸಭೆ ಚುನಾಚಣೆ ನಡೆಯುತ್ತಿದೆ‌.‌ ಈ ಹಿನ್ನಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕಲು ಬರುವಂತೆ ಶಾಸಕ ಅಂಬರೀಶ್ ಅವರಿಗೆ ಕರೆ ಮಾಡಿದ್ದಾರೆ. ಅಂಬರೀಶ್ ಆ ಕರೆಯನ್ನು ಸ್ವೀಕರಿಸಿರಲಿಲ್ಲ.


ಮೂರ್ನಾಲ್ಕು ಬಾರಿ ಕರೆ ಮಾಡಿದ್ರೂ ಸ್ವೀಕರಸದ ಅಂಬಿ ಐದನೇ ಬಾರಿ ಕರೆ ಸ್ವೀಕರಿಸಿದ್ದಾರೆ….! ಕರೆ ಸ್ವೀಕರಿಸಿ ತನ್ನದೇ ಶೈಲಿಯಲ್ಲಿ ಆ ಸಿಬ್ಬಂದಿಗೆ ಪ್ರೀತಿಯಿಂದಲೇ ಗದರಿದ್ದಾರೆ. ಈಗ ಸ್ನಾನಕ್ಕೆ ಹೊರಟಿದ್ದೇನೆ ಇರ್ಲಾ…ಸಂಜೆ 4ಗಂಟೆಯವರೆಗೂ ಟೈಮ್ ಅಯ್ತೆ ಎಂದಿದ್ದಾರೆ ಎಂದು ತಿಳಿದುಬಂದಿದೆ.‌


ಕಾಂಗ್ರೆಸ್ ನಿಂದ ಹನುಮಂತಯ್ಯ, ನಸೀರ್ ಹುಸೇನ್, ಜೆ.ಸಿ ಚಂದ್ರಶೇಖರ್, ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಜೆಡಿಎಸ್ ನಿಂದ ಬಿ.ಎಂ ಫಾರೂಕ್ ಚುನಾವಣಾ ಕಣದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...