`ಅಸಹಿಷ್ಣುತೆ' ಎಫೆಕ್ಟ್ ಅಮೀರ್ ಖಾನ್ ಗೆ ಕೋಕ್ ಕೊಟ್ಟ ಪ್ರವಾಸೋದ್ಯಮ ಇಲಾಖೆ.?

0
56

ಪ್ರವಾಸೋದ್ಯಮ ಇಲಾಖೆಯ ಇಂಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಸ್ಥಾನದಿಂದ ಬಾಲಿವುಡ್ ನಟ ಅಮೀರ್ ಖಾನ್ಗೆ ಕೈಬಿಡುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.
. ಹಲವು ವರ್ಷಗಳಿಂದ ಈ ಆಂದೋಲನದ ರಾಯಭಾರಿ ಆಗಿದ್ದ ಅಮೀರ್ ಖಾನ್ ಪ್ರವಾಸೋದ್ಯಮ ಇಲಾಖೆಯ ಹಲವು ಸರ್ಕಾರಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು.
ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ್ದ ಕಾರಣದಿಂದ ಅಮೀರ್ ಖಾನ್ ರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಪ್ರತಿಭಟನೆ ವ್ಯಕ್ತವಾಗಿತ್ತು ಅದೇ ಕಾರಣಕ್ಕಾಗಿಯೇ ಅಮೀರ್ ಖಾನ್ ರನ್ನು ಇಂಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಸ್ಥಾನದಿಂದ ಕೇಳಗಿಳಿಸಬಹುದು ಎನ್ನಲಾಗುತ್ತಿದೆ.
ದೇಶದಲ್ಲಿ ಅಸಹಿಷ್ಣುತೆ ಅಧಿಕವಾಗುತ್ತಿದ್ದು, ನನ್ನ ಪತ್ನಿ ಕಿರಣ್ ರಾವ್ ದೇಶ ತೊರೆಯುವ ಮಾತನಾಡಿದ್ದರು ಎಂದು ಕಳೆದ ವರ್ಷದ ನವೆಂಬರ್ ನಲ್ಲಿ ಅಮೀರ್ ಖಾನ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಹೇಳಿಕೆ ನೀಡಿದ ಬಳಿ ಅಮೀರ್ ಈ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಬಳಿಕ ಇದಕ್ಕೆ ಅಮೀರ್ ಖಾನ್ ಸ್ಪಷ್ಟನೆಯನ್ನೂ ಕೊಟ್ಟಿದ್ದರು. ನಾನು ಭಾರತವನ್ನು ಪ್ರೀತಿಸುತ್ತೇನೆ. ಭಾರತವೆಂದರೆ ನನಗಿಷ್ಟ ಎಂದು ಹೇಳಿದ್ದ ಅಮೀರ್ ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು.

 

  • ರಾಜಶೇಖರ ಜೆ.

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

ಗನ್ ಕಲ್ಚರ್ ಎಫೆಕ್ಟ್, ದೊಡ್ಡಣ್ಣನ್ ಕಣ್ಣಲ್ಲಿ ಕಣ್ಣೀರು..!

ಪ್ರೀತಿ ಎಂಥವರನ್ನೂ ಬದಲಾಯಿಸುತ್ತೆ..! ಯಾರಿಂದಲೂ ಬದಲಾಗದ ಹುಡುಗರು ಹುಡುಗಿಯಿಂದ ಬದಲಾಗ್ತಾರೆ..!

ಒಂಟಿಕಾಲಲ್ಲೇ `ಮೌಂಟ್ ಎವರೆಸ್ಟ್’ ಏರಿದ ಸಾಹಸಿ..!

ಒಂದೇ ಇನ್ನಿಂಗ್ಸ್ ನಲ್ಲಿ 1009 ರನ್ ಬಾರಿಸದ ಪೋರ..! ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆಟೋ ಚಾಲಕನ ಮಗ..!

ಕನ್ನಡದವರು ಅಂದ್ರೆ ಏನಂದುಕೊಂಡಿದ್ದಾರೆ..? ಅಷ್ಟಕ್ಕೂ ಪರಿಸ್ಥಿತಿ ಯಾಕೆ ಹೀಗಾಗಿದೆ ಗೊತ್ತಾ..? ಈ ವೀಡಿಯೋ ನೋಡಿ..!

6ನೇ ಕ್ಲಾಸ್ ಫೇಲ್ ಆದವಳು ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಟಾಪ್ 2 ರ್ಯಾಂಕ್ ಪಡೆದಳು..!

ಕಳ್ಳನಿಂದ ಅಮ್ಮನನ್ನು ಕಾಪಾಡಿದ 13ರ ಪೋರ..! ಕೆಚ್ಚೆದೆಯ ಬಾಲಕನಿಗೆ ನ್ಯಾಷನಲ್ ಬ್ರೇವರಿ ಅವಾರ್ಡ್..!

ಹೆಂಡತಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಪತಿದೇವ..! ಇವರು ಕಳೆದ 59 ವರ್ಷದಿಂದಲೂ ಹೆಂಡತಿಯ ಸೇವೆ ಮಾಡ್ತಿದ್ದಾರೆ..!

ಕಿಲ್ಲಿಂಗ್ ವೀರಪ್ಪನ್ ಸಿನಿಮಾ ನೀವಿನ್ನೂ ನೋಡಿಲ್ವಾ..?

800 ವರ್ಷ ಇತಿಹಾಸ ಇರೋ ಮೊಬೈಲ್..! ನೀವಿನ್ನೂ 800 ವರ್ಷ ಇತಿಹಾಸದ ಮೊಬೈಲ್ ನೋಡಿಲ್ವಾ..?!

LEAVE A REPLY

Please enter your comment!
Please enter your name here