ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...