ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...