ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...