ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...