ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...